ನಿರ್ಮಾಪಕ ಸುಂದರ್ ಪಿ ಗೌಡ, ನಿರ್ದೇಶಕ ನಾಗಶೇಖರ್, ಸಹ ನಿರ್ದೇಶಕ ಸಿದ್ದು, ಸಾಹಸ ನಿರ್ದೇಶಕ ರವಿವರ್ಮ, ಯೂನಿಟ್ ಮ್ಯಾನೇಜರ್ ಭರತ್​​`ಗೆ ಡಿಸೆಂಬರ್ ೩ ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮಾಗಡಿ ಜೆಎಂಎಫ್`ಸಿ ಕೋರ್ಟ್ ಆದೇಶಿಸಿದೆ.

ರಾಮನಗರ(ನ.21): ಮಾಸ್ತಿಗುಡಿ ಚಿತ್ರದ ಶೂಟಿಂಗ್ ವೇಳೆ ತಿಪ್ಪಗೊಂಡನಹಳ್ಳಿ ಡ್ಯಾಂನಲ್ಲಿ ಮುಳುಗಿ ಅನಿಲ್ ಮತ್ತು ಉದಯ್ ಎಂಬ ಇಬ್ಬರು ಖಳನಟರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮತ್ತೆ 13 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಿರ್ಮಾಪಕ ಸುಂದರ್ ಪಿ ಗೌಡ, ನಿರ್ದೇಶಕ ನಾಗಶೇಖರ್, ಸಹ ನಿರ್ದೇಶಕ ಸಿದ್ದು, ಸಾಹಸ ನಿರ್ದೇಶಕ ರವಿವರ್ಮ, ಯೂನಿಟ್ ಮ್ಯಾನೇಜರ್ ಭರತ್​​`ಗೆ ಡಿಸೆಂಬರ್ ೩ ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮಾಗಡಿ ಜೆಎಂಎಫ್`ಸಿ ಕೋರ್ಟ್ ಆದೇಶಿಸಿದೆ.