Asianet Suvarna News Asianet Suvarna News

ಬೆಳ್ಳಂಬೆಳಿಗ್ಗೆ ಜವರಾಯನ ಅಟ್ಟಹಾಸ; ಐವರ ದುರ್ಮರಣ

ಇಂದು ಬೆಳ್ಳಂಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಎರಡು ಕೆ ಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿ ಹೊಡೆದಿದೆ. ಐವರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ.  ಮೃತಪಟ್ಟವರಲ್ಲಿ ಮೂವರು ಶಿಕ್ಷಕರು, ಒಬ್ಬ ಬಸ್ ಸೇರಿದ್ದಾರೆ. 

ಇಂದು ಬೆಳ್ಳಂಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಎರಡು ಕೆ ಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿ ಹೊಡೆದಿದೆ. ಐವರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ.  ಮೃತಪಟ್ಟವರಲ್ಲಿ ಮೂವರು ಶಿಕ್ಷಕರು, ಒಬ್ಬ ಬಸ್ ಸೇರಿದ್ದಾರೆ. 

Video Top Stories