ಮೆಟ್ರೋ ರೈಲಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ
ಬಸವನಗುಡಿ ಸಮೀಪದ ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣದಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಿಗಿ ಭದ್ರತೆ ನಡುವೆಯೂ ಮೆಟ್ರೋಗೆ ತಲೆ ಕೊಟ್ಟಿದ್ದಾನೆ ಯುವಕ. ಕೂಡಲೇ ಎಚ್ಚೆತ್ತ ಮೆಟ್ರೋ ಸಿಬ್ಬಂದಿ ಯುವಕನನ್ನು ನಿಮಾನ್ಸ್ ಗೆ ರವಾನಿಸಲಾಗಿದೆ. ಯುವಕನ ಸ್ಥಿತಿ ಗಂಭೀರವಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಬಸವನಗುಡಿ ಸಮೀಪದ ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣದಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಿಗಿ ಭದ್ರತೆ ನಡುವೆಯೂ ಮೆಟ್ರೋಗೆ ತಲೆ ಕೊಟ್ಟಿದ್ದಾನೆ ಯುವಕ. ಕೂಡಲೇ ಎಚ್ಚೆತ್ತ ಮೆಟ್ರೋ ಸಿಬ್ಬಂದಿ ಯುವಕನನ್ನು ನಿಮಾನ್ಸ್ ಗೆ ರವಾನಿಸಲಾಗಿದೆ. ಯುವಕನ ಸ್ಥಿತಿ ಗಂಭೀರವಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.