
ಗುಜರಾತ್’ನಲ್ಲಿ ಕಂಪ್ಲಿ ಶಾಸಕ ಗಣೇಶ್ ಬಂಧನ
ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಕಂಪ್ಲಿ ಶಾಸಕ ಜೆ. ಎನ್ ಗಣೇಶ್ ಅವರನ್ನು ಕರ್ನಾಟಕ ಪೊಲೀಸರ ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜನವರಿ 20ರ ರಾತ್ರಿ ಬಿಡದಿ ಬಳಿಯ ಈಗಲ್’ಟನ್ ರೆಸಾರ್ಟ್’ನಲ್ಲಿ ಗಲಾಟೆ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಆ ಬಳಿಕ ಗಣೇಶ್ ಒಂದು ತಿಂಗಳ ಕಾಲ ತಲೆ ಮರೆಸಿಕೊಂಡಿದ್ದರು.
ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಕಂಪ್ಲಿ ಶಾಸಕ ಜೆ. ಎನ್ ಗಣೇಶ್ ಅವರನ್ನು ಕರ್ನಾಟಕ ಪೊಲೀಸರ ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜನವರಿ 20ರ ರಾತ್ರಿ ಬಿಡದಿ ಬಳಿಯ ಈಗಲ್’ಟನ್ ರೆಸಾರ್ಟ್’ನಲ್ಲಿ ಗಲಾಟೆ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಆ ಬಳಿಕ ಗಣೇಶ್ ಒಂದು ತಿಂಗಳ ಕಾಲ ತಲೆ ಮರೆಸಿಕೊಂಡಿದ್ದರು.
Add Asianetnews Kannada as a Preferred Source
