ಮೃತರು ಹಾಗೂ ಗಾಯಾಳುಗಳು ಗಣಪುರ ನಿವಾಸಿಗಳಾಗಿದ್ದು ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿಕೊಂಡು ಶಹಾಪುರಕ್ಕೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಯಾದಗಿರಿ(ಫೆ.20): ಎರಡು ಲಾರಿಗಳ ನಡುವೆ ಡಿಕ್ಕಿಯಾಗಿ 8 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಗಾಯಗೊಂಡಿರುವ ಘಟನೆ ಯಾದಗಿರಿ ತಾಲೂಕಿನ ರಾಮಸಮುದ್ರ ಬಳಿ ನಡೆದಿದೆ.ಮೃತರು ಹಾಗೂ ಗಾಯಾಳುಗಳು ಗಣಪುರ ನಿವಾಸಿಗಳಾಗಿದ್ದು ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿಕೊಂಡು ಶಹಾಪುರಕ್ಕೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಯಾದಗಿರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Add Asianetnews Kannada as a Preferred SourcegooglePreferred