ಡಿಸ್ಚಾರ್ಜ್ ಆದ ನಂತರ ಮೊದಲ ಪ್ರತಿಕ್ರಿಯೆ ನೀಡಿದ ನಟರಾದ ದೇವರಾಜ್, ಪ್ರಜ್ವಲ್
ಮೈಸೂರಿನಲ್ಲಿ ಅಪಘಾತವಾದ ನಂತರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ನಟ ದೇವರಾಜ್ ಹಾಗೂ ಪುತ್ರ ಪ್ರಜ್ವಲ್ ದೇವರಾಜ್ ಅವರು ಇಂದು ಸಂಜೆ ಡಿಸ್ಚಾರ್ಜ್ ಆಗಿದ್ದಾರೆ. ತಮಗೆ ಯಾವುದೇ ರೀತಿಯ ಗಂಭೀರ ಗಾಯಗಳಾಗಿರದೆ ಕ್ಷೇಮವಾಗಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿ ಅಪಘಾತವಾದ ನಂತರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ನಟ ದೇವರಾಜ್ ಹಾಗೂ ಪುತ್ರ ಪ್ರಜ್ವಲ್ ದೇವರಾಜ್ ಅವರು ಇಂದು ಸಂಜೆ ಡಿಸ್ಚಾರ್ಜ್ ಆಗಿದ್ದಾರೆ. ತಮಗೆ ಯಾವುದೇ ರೀತಿಯ ಗಂಭೀರ ಗಾಯಗಳಾಗಿರದೆ ಕ್ಷೇಮವಾಗಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ.