ರಾಜ್ಯದಲ್ಲಿ ಉಪ ಚುನಾವಣಾ ಕಣಗಳು ರಂಗೇರುತ್ತಿವೆ. ಇನ್ನೇನು ಚುನಾವಣೆಗೆ ಕ್ಷಣಗಣನೆ ಶುರುವಗಿದೆ. ನಾಯಕರ ನಡುವಿನ ವಾಗ್ದಾಳಿಗಳು ಮುಂದುವರಿದಿದ್ದು ಮತ್ತೊಮ್ಮೆ ಶ್ರೀ ರಾಮುಲು ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಳ್ಳಾರಿ : ರಾಜ್ಯದಲ್ಲಿ ಉಪ ಚುನಾವಣಾ ಕಣ ರಂಗೇರುತ್ತಿದೆ. ಇದೇ ವೇಳೆ ರಾಜಕೀಯ ನಾಯಕರ ನಡುವಿನ ಕದನ ಮುಂದುವರಿದಿದೆ. ಇದೀಗ ಮತ್ತೆ ಡಿಕೆಶಿ ವಿರುದ್ಧ ಬಿಜೆಪಿ ನಾಯಕ ಶ್ರೀ ರಾಮುಲು ವಾಗ್ದಾಳಿ ನಡೆಸಿದ್ದಾರೆ.
ಬಳ್ಳಾರಿಗೆ ಗೆದ್ರೆ ಮುಂದೆ ಎಲ್ಲ ಚುನಾವಣೆ ಗೆಲ್ತೀರಿ ಅಂತ ಜ್ಯೋತಿಷಿಗಳು ಹೇಳಿದ್ರಂತೆ. ಅದಕ್ಕಾಗಿ ರೊಕ್ಕ ಖರ್ಚು ಮಾಡಿ ಚುನಾವಣೆಯಲ್ಲಿ ಗೆಲ್ಲಾಕ ಬಂದಾರ ಎಂದು ಬಿ.ಶ್ರೀರಾಮುಲು ಅವರು ಡಿಕೆಶಿ ಅವರ ಹೆಸರೇಳದೆ ವಾಗ್ದಾಳಿ ನಡೆಸಿದರು.
ನನ್ನೂರ ಜನ ರೊಕ್ಕಕ್ಕೆ ಮಾರು ಹೋಗಲ್ಲ. ಅವರು ಬಳಿ ಎಷ್ಟೇ ರೊಕ್ಕ ಇರಲಿ. ಎಷ್ಟೇ ಖರ್ಚು ಮಾಡಲಿ. ಬಳ್ಳಾರಿ ಜನ ಸ್ವಾಭಿಮಾನಿಗಳು. ದುಡ್ಡು ಪಡೆದು ಮತ ಹಾಕಲ್ಲ ಎಂದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Nov 2, 2018, 11:01 AM IST