ನಾಲ್ಕು ದಿನ ರಾಜ್ಯ ಪ್ರವಾಸದಲ್ಲಿರುವ ಐಸಿಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬಳ್ಳಾರಿಯಿಂದ ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ. ರಾಹುಲ್ ಗಾಂಧಿಗೆ ನೀಡಲು ಗಿಫ್ಟ್ ಸಿದ್ಧವಾಗಿದೆ. ಕಾಂಗ್ರೆಸ್'ಗೆ ಸೇರ್ಪಡೆಗೊಳ್ಳುತ್ತಿರುವ ಕೂಡ್ಲಿಗೆ ಶಾಸಕ ನಾಗೇಂದ್ರ ಬೆಳ್ಳಿ ವಾಲ್ಮಿಕಿ ಪುತ್ಥಳಿಯನ್ನು ಉಡುಗೊರೆಯಾಗಿ ನೀಡಲಿದ್ದಾರೆ.
ಬಳ್ಳಾರಿ (ಫೆ.10): ನಾಲ್ಕು ದಿನ ರಾಜ್ಯ ಪ್ರವಾಸದಲ್ಲಿರುವ ಐಸಿಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬಳ್ಳಾರಿಯಿಂದ ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ. ರಾಹುಲ್ ಗಾಂಧಿಗೆ ನೀಡಲು ಗಿಫ್ಟ್ ಸಿದ್ಧವಾಗಿದೆ. ಕಾಂಗ್ರೆಸ್'ಗೆ ಸೇರ್ಪಡೆಗೊಳ್ಳುತ್ತಿರುವ ಕೂಡ್ಲಿಗೆ ಶಾಸಕ ನಾಗೇಂದ್ರ ಬೆಳ್ಳಿ ವಾಲ್ಮಿಕಿ ಪುತ್ಥಳಿಯನ್ನು ಉಡುಗೊರೆಯಾಗಿ ನೀಡಲಿದ್ದಾರೆ.
ಸಿ.ಎಸ್.ತಿಪ್ಪೇಸ್ವಾಮಿ ಕೈಚಳಕದಲ್ಲಿ ನಿರ್ಮಾಣಗೊಂಡ ಬಂಗಾರ ಲೇಪನದ ಪುತ್ಥಳಿ ಇದು. 2 ಅಡಿ ಎತ್ತರವಿರುವ ಬೆಳ್ಳಿ ವಾಲ್ಮೀಕಿ ಪುತ್ಥಳಿ ಆಕರ್ಷಕವಾಗಿದೆ.
