ಸಾರ್ವಜನಿಕರು ತಮ್ಮ ಹಳೆ ನೋಟುಗಳ ಬದಲಾವಣೆಗೆ ಎಂದಿನಂತೆ ಅವಕಾಶವಿರುತ್ತದೆ.

ಬೆಂಗಳೂರು(ನ.16): ನಾಳೆ ಕನಕ ಜಯಂತಿಯ ಪ್ರಯುಕ್ತ ಬ್ಯಾಂಕ್'ಗಳು ಹೊರತುಪಡಿಸಿ ಉಳಿದ ರಾಜ್ಯದ ಎಲ್ಲ ಸಾರ್ವಜನಿಕ ಸಂಸ್ಥೆಗಳಿಗೆ ರಜೆಯಿರುತ್ತದೆ. ನಾಳೆ ಎಲ್ಲ ಬ್ಯಾಂಕ್'ಗಳು ಎಂದಿನಂತೆ ಕಾರ್ಯ ನಿರ್ವಹಿಸಲಿದ್ದು, ಸಾರ್ವಜನಿಕರು ತಮ್ಮ ಹಳೆ ನೋಟುಗಳ ಬದಲಾವಣೆಗೆ ಎಂದಿನಂತೆ ಅವಕಾಶವಿರುತ್ತದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred