Asianet Suvarna News Asianet Suvarna News

ಕಾವೇರಿ ತೀರ್ಪು: ನಾಳೆ ಸರ್ವಪಕ್ಷ ಸಭೆ

All Party Meeting Over Cauvery Tomorrow

ಬೆಂಗಳೂರು (ಸೆ.30): ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಾಳೆ ಸರ್ವಪಕ್ಷ ಸಭೆ ಕರೆದಿದೆ.

ಸರ್ಕಾರದ ಮುಂದಿನ ನಡೆ ಏನಾಗಿರಬೇಕೆಂದು ಚರ್ಚಿಸಲು ನಾಳೆ 5 ಗಂಟೆಗೆ ವಿಧಾನ ಸೌಧದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅ.1ರಿಂದ ಅ.6 ರವರೆಗೆ ತಮಿಳುನಾಡಿಗೆ ನೀರು ಬಿಡಬೇಕು ಎಂದು ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಆದೇಶಿಸಿದೆ.

ಇನೊಂದು ಕಡೆ ಕರ್ನಾಟಕ ಪರ ವಕೀಲ ಫಾಲಿ ಎಸ್. ನಾರಿಮನ್ ವಾದ ಮಂಡನೆಯಿಂದ ಹಿಂದೆ ಸರಿದಿದ್ದಾರೆ.

Follow Us:
Download App:
  • android
  • ios