ಜಿಗ್ನೇಶ್​ ಮೇವಾನಿ  ಕಾರ್ಯಕ್ರಮದಲ್ಲಿ ಹಣ ಹಂಚಿಕೆ ಆರೋಪ ಕೇಳಿ ಬಂದಿದೆ. 

ಬೆಂಗಳೂರು (ಏ. 07): ಜಿಗ್ನೇಶ್​ ಮೇವಾನಿ ಕಾರ್ಯಕ್ರಮದಲ್ಲಿ ಹಣ ಹಂಚಿಕೆ ಆರೋಪ ಕೇಳಿ ಬಂದಿದೆ. 

ಕೊಪ್ಪಳ ಜಿಲ್ಲೆಯ ಗಂಗಾವತಿಯ ಮೇವಾನಿ ಕಾರ್ಯಕ್ರಮದಲ್ಲಿ ಹಣ ಹಂಚಿಕೆ ಮಾಡಲಾಗಿದೆ. ಸಂವಿಧಾನದ ಉಳಿವಿಗಾಗಿ ಕಾರ್ಯಕ್ರಮದಲ್ಲಿ ಶಾಸಕರ ಬೆಂಬಲಿಗರಿಂದ ಹಣ ಹಂಚಿಕೆ ಮಾಡಲಾಗಿದೆ. ಹಣ ಕೊಟ್ಟು ಜಿಗ್ನೇಶ್​​ ಮೇವಾನಿ ಕಾರ್ಯಕ್ರಮಕ್ಕೆ ಜನರನ್ನು ಕರೆಸಿರುವ ಅನುಮಾನ ವ್ಯಕ್ತವಾಗಿದೆ. ಕಾರ್ಯಕ್ರಮದ ನಂತರ ಶಾಸಕ ಇಕ್ಬಾಲ್​ ಅನ್ಸಾರಿ‌ ಆಪ್ತ ಹುಸೇನಪ್ಪ ಹಣ ಹಂಚಿದ್ದಾರೆ.