ಜಿಗ್ನೇಶ್ ಮೇವಾನಿ ಕಾರ್ಯಕ್ರಮದಲ್ಲಿ ಹಣ ಹಂಚಿಕೆ ಆರೋಪ ಕೇಳಿ ಬಂದಿದೆ.
ಬೆಂಗಳೂರು (ಏ. 07): ಜಿಗ್ನೇಶ್ ಮೇವಾನಿ ಕಾರ್ಯಕ್ರಮದಲ್ಲಿ ಹಣ ಹಂಚಿಕೆ ಆರೋಪ ಕೇಳಿ ಬಂದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೊಪ್ಪಳ ಜಿಲ್ಲೆಯ ಗಂಗಾವತಿಯ ಮೇವಾನಿ ಕಾರ್ಯಕ್ರಮದಲ್ಲಿ ಹಣ ಹಂಚಿಕೆ ಮಾಡಲಾಗಿದೆ. ಸಂವಿಧಾನದ ಉಳಿವಿಗಾಗಿ ಕಾರ್ಯಕ್ರಮದಲ್ಲಿ ಶಾಸಕರ ಬೆಂಬಲಿಗರಿಂದ ಹಣ ಹಂಚಿಕೆ ಮಾಡಲಾಗಿದೆ. ಹಣ ಕೊಟ್ಟು ಜಿಗ್ನೇಶ್ ಮೇವಾನಿ ಕಾರ್ಯಕ್ರಮಕ್ಕೆ ಜನರನ್ನು ಕರೆಸಿರುವ ಅನುಮಾನ ವ್ಯಕ್ತವಾಗಿದೆ. ಕಾರ್ಯಕ್ರಮದ ನಂತರ ಶಾಸಕ ಇಕ್ಬಾಲ್ ಅನ್ಸಾರಿ ಆಪ್ತ ಹುಸೇನಪ್ಪ ಹಣ ಹಂಚಿದ್ದಾರೆ.
