ಕಾಂಗ್ರೆಸ್‌ ತೊರೆದು ಸೋಮವಾರ ಜೆಡಿಎಸ್‌ಗೆ ಸೇರ್ಪಡೆಯಾದ ಅಲ್ತಾಫ್‌ ಖಾನ್‌ ಅವರಿಗೆ ಪಕ್ಷದ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಬಾವುಟ ನೀಡುವ ಮೂಲಕ ಬರಮಾಡಿಕೊಂಡರು.
ಬೆಂಗಳೂರು : ಕಾಂಗ್ರೆಸ್ ತೊರೆದು ಸೋಮವಾರ ಜೆಡಿಎಸ್ಗೆ ಸೇರ್ಪಡೆಯಾದ ಅಲ್ತಾಫ್ ಖಾನ್ ಅವರಿಗೆ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಅವರು ಬಾವುಟ ನೀಡುವ ಮೂಲಕ ಬರಮಾಡಿಕೊಂಡರು.
Add Asianetnews Kannada as a Preferred Source

ವಿಧಾನಪರಿಷತ್ ಸದಸ್ಯ ಟಿ.ಎ. ಶರವಣ, ಶಾಸಕ ಗೋಪಾಲಯ್ಯ, ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ಉಪಸ್ಥಿತರಿದ್ದರು. ಜೆಡಿಎಸ್ ವಿರುದ್ಧ ಬಂಡೆದ್ದು ಕಾಂಗ್ರೆಸ್ ಸೇರಿರುವ ಜಮೀರ್ ಅಹಮದ್ ಖಾನ್ ವಿರುದ್ಧ ಅಲ್ತಾಫ್ ಖಾನ್ ಅವರು ಕಣಕ್ಕಿಳಿಯಲಿದ್ದಾರೆ.
