ನಾಳೆಯಿಂದ ಮೂರು ದಿನಗಳ ಕಾಲ ಅಮಿತ್ ಶಾ ತಮಿಳುನಾಡಿಗೆ ಪ್ರವಾಸ ಕೈಗೊಳ್ಳಬೇಕಿದ್ದು, ಕೊನೆಕ್ಷಣದಲ್ಲಿ ಪ್ರವಾಸ ರದ್ದಾಗಿದೆ.

ನವದೆಹಲಿ (ಆ.21)): ನಾಳೆಯಿಂದ ಮೂರು ದಿನಗಳ ಕಾಲ ಅಮಿತ್ ಶಾ ತಮಿಳುನಾಡಿಗೆ ಪ್ರವಾಸ ಕೈಗೊಳ್ಳಬೇಕಿದ್ದು, ಕೊನೆಕ್ಷಣದಲ್ಲಿ ಪ್ರವಾಸ ರದ್ದಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪಕ್ಷ ಜೆಡಿಯು ಎನ್’ಡಿಎ ಪಾಳಯ ಸೇರಲಿದ್ದು, ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಈ ಸಂಬಂಧ ಅಮಿತ್ ಶಾ ಮಂತ್ರಿಗಳ ಜೊತೆ ಸಮಾಲೋಚನೆ ನಡೆಸುವುದರಲ್ಲಿ ಬ್ಯುಸಿಯಾಗಿದ್ದು, ಈ ಕಾರಣದಿಂದ ತಮಿಳುನಾಡು ಪ್ರವಾಸವನ್ನು ಕೊನೆಕ್ಷಣದಲ್ಲಿ ರದ್ದುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂದಿನ ಪ್ರವಾಸದ ದಿನಾಂಕವಿನ್ನೂ ನಿಗದಿಯಾಗಿಲ್ಲ.