ನಾರಾಯಣ ನೇತ್ರಾಲಯಕ್ಕೆ ಆನಂದ್ ಸಿಂಗ್ ಶಿಫ್ಟ್

ಕಳೆದ ನಾಲ್ಕು ದಿನದಿಂದ ಆನಂದ್ ಸಿಂಗ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಡಗಣ್ಣಿಗೆ ತೀವ್ರ ಪೆಟ್ಟಾಗಿದ್ದರಿಂದ ನಾರಾಯಣ ನೇತ್ರಾಲಯಕ್ಕೆ ರವಾನೆ ಮಾಡಲಾಗಿದೆ. ಭುಜಂಗ ಶೆಟ್ಟಿಯವರು ಚಿಕಿತ್ಸೆ ನೀಡುವಂತೆ ಕುಟುಂಬದವರು ಮನವಿ ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ಕಳೆದ ನಾಲ್ಕು ದಿನದಿಂದ ಆನಂದ್ ಸಿಂಗ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಡಗಣ್ಣಿಗೆ ತೀವ್ರ ಪೆಟ್ಟಾಗಿದ್ದರಿಂದ ನಾರಾಯಣ ನೇತ್ರಾಲಯಕ್ಕೆ ರವಾನೆ ಮಾಡಲಾಗಿದೆ. ಭುಜಂಗ ಶೆಟ್ಟಿಯವರು ಚಿಕಿತ್ಸೆ ನೀಡುವಂತೆ ಕುಟುಂಬದವರು ಮನವಿ ಮಾಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video