Asianet Suvarna News Asianet Suvarna News

(ವಿಡಿಯೋ) ಜೀವಂತವಾಗಿ ಮರಳಿದರೆ ಅನುಭವ ಹೇಳ್ತೀನಿ ಅಂದಿದ್ದ ಅನಿಲ್...!

ಮಾಸ್ತಿಗುಡಿ ಸಿನಿಮಾ ಕ್ಲೈಮ್ಯಾಕ್ಸ್​ ಶೂಟಿಂಗ್ ವೇಳೆ ಹೆಲಿಕಾಪ್ಟರ್​ನಿಂದ ಹಾರಿ 2 ನಿಮಿಷವಷ್ಟೇ ಈಜಿದ್ದ ಉದಯ್​, ಅನಿಲ್​  ಸಾವನ್ನಪ್ಪಿದ್ದಾರೆ.

Anil last words

ಬೆಂಗಳೂರು(ನ.07): ಹೆಲಿಕಾಪ್ಟರ್​'ನಲ್ಲಿ ಹತ್ತುತ್ತಿರುವುದು ಇದೇ ಮೊದಲು,ಶೂಟ್ ಮುಗಿಸಿಬಂದು ಅನುಭವ ಹೇಳ್ತಿನಿ ಅಂದಿದ್ಧ ಖಳ ನಟ ಅನಿಲ್ ಬಾರದ ಲೋಕಕ್ಕೆ ಪಯಣ ಬಳಸಿದ್ದಾರೆ. 

ಮಾಸ್ತಿಗುಡಿ ಸಿನಿಮಾ ಕ್ಲೈಮ್ಯಾಕ್ಸ್​ ಶೂಟಿಂಗ್ ವೇಳೆ ಹೆಲಿಕಾಪ್ಟರ್​ನಿಂದ ಹಾರಿ 2 ನಿಮಿಷವಷ್ಟೇ ಈಜಿದ್ದ ಉದಯ್​, ಅನಿಲ್​  ಸಾವನ್ನಪ್ಪಿದ್ದಾರೆ.

ಒಂದು ಪ್ಲೋರ್ ಮೇಲಿನಿಂದ ಕೆಳಗೆ ಬಗ್ಗಿ ನೋಡಿದರೆ ನನಗೆ ತಲೆ ಸುತ್ತವಂತೆ ಆಗುತ್ತದೆ ಎನ್ನುವ ಖಳನಟ ಉದಯ್ ಇಂದು ಮಾಸ್ತಿಗುಡಿ ಸಿನಿಮಾ ಕ್ಲೈಮ್ಯಾಕ್ಸ್​ ಶೂಟಿಂಗ್ ವೇಳೆ ಜಲಾಶಯಕ್ಕೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಶೂಟಿಂಗ್ ಹೋಗುವ ಮುನ್ನ  ಅನಿಲ್ ಸುವರ್ಣ ನ್ಯೂಸ್ ನೊಂದಿಗೆ ಕೊನೆಯದಾಗಿ ಮಾತನಾಡಿದ ವಿಡಿಯೋ ತುಣುಕು ಇಲ್ಲಿದೆ ನೋಡಿ.

 

Follow Us:
Download App:
  • android
  • ios