ಲೋಕಸಭೆಯಲ್ಲಿ ಅನುಮೋದನೆಗೊಂಡ ತೆರಿಗೆ ಕಾಯ್ದೆ ಬಗ್ಗೆ ಅರವಿಂದ್ ಕೇಜ್ರಿವಾಲ್ ತಪ್ಪಾಗಿ ಬಿಂಬಿಸಿದ್ದಾರೆ. ಈಗಲೂ ತೆರಿಗೆ ಮಾಹಿತಿಯನ್ನು ತಪ್ಪಾಗಿ ನೀಡಿದವರಿಗೆ ತೆರಿಗೆ ಕಾಯ್ದೆ ಸೆಕ್ಷನ್ 270 ಎ ಅಡಿಯಲ್ಲಿ ಶೇ.200 ರಷ್ಟು ದಂಡ ವಿಧಿಸಲಾಗುವುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ (ನ.30): ಲೋಕಸಭೆಯಲ್ಲಿ ಅನುಮೋದನೆಗೊಂಡ ತೆರಿಗೆ ಕಾಯ್ದೆ ಬಗ್ಗೆ ಅರವಿಂದ್ ಕೇಜ್ರಿವಾಲ್ ತಪ್ಪಾಗಿ ಬಿಂಬಿಸಿದ್ದಾರೆ. ಈಗಲೂ ತೆರಿಗೆ ಮಾಹಿತಿಯನ್ನು ತಪ್ಪಾಗಿ ನೀಡಿದವರಿಗೆ ತೆರಿಗೆ ಕಾಯ್ದೆ ಸೆಕ್ಷನ್ 270 ಎ ಅಡಿಯಲ್ಲಿ ಶೇ.200 ರಷ್ಟು ದಂಡ ವಿಧಿಸಲಾಗುವುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಕಪ್ಪುಹಣ ಘೋಷಿಸಿದವರ ತೆರಿಗೆ ದಂಡವನ್ನು ಶೇ. 200 ರಿಂದ ಶೇ.10 ಕ್ಕೆ ಇಳಿಸಿರುವುದ್ಯಾಕೆ ಎಂದು ಕೇಜ್ರಿವಾಲ್ ನಿನ್ನೆ ಪ್ರಶ್ನಿಸಿದ್ದರು. ಅದಕ್ಕೆ ಜೇಟ್ಲಿ ಇಂದು ಸ್ಪಷ್ಟನೆ ನೀಡಿದ್ದಾರೆ.

Scroll to load tweet…

Scroll to load tweet…