ಆಕಸ್ಮಿಕವಾಗಿ ಗುಂಡು ತಗುಲಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿಯ ಸಿಆರ್ ಪಿಎಫ್ ಯೋಧ ಗಿರಿಯಪ್ಪ ಕಿರಸೂರ (29) ಸಾವನ್ನಪ್ಪಿದ್ದಾರೆ.  

ಬಾಗಲಕೋಟೆ (ಮೇ. 17): ಆಕಸ್ಮಿಕವಾಗಿ ಗುಂಡು ತಗುಲಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿಯ ಸಿಆರ್ ಪಿಎಫ್ ಯೋಧ ಗಿರಿಯಪ್ಪ ಕಿರಸೂರ (29) ಸಾವನ್ನಪ್ಪಿದ್ದಾರೆ. 

Add Asianetnews Kannada as a Preferred SourcegooglePreferred

ಗಿರಿಯಪ್ಪ ಬಿಹಾರದಲ್ಲಿ ಬೆಟಾಲಿಯನ್ 224 ನಲ್ಲಿ ಇದ್ದರು. ಪಾಟ್ನಾದಲ್ಲಿ ವಿಐಪಿಗಳಿಗೆ ರಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. 2012 ರಲ್ಲಿ ಸಿಆರ್ ಪಿಎಫ್ ನಲ್ಲಿ ಕಾನ್ ಸ್ಟೇಬಲ್ ಆಗಿ ನೇಮಕಗೊಂಡಿದ್ದರು. ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.