Asianet Suvarna News Asianet Suvarna News

ಬಾಹುಬಲಿಗೆ ಮಹಾಮಜ್ಜನ ಸಂಭ್ರಮ

ಧರ್ಮಸ್ಥಳದ ರತ್ನಗಿರಿ ಬೆಟ್ಟದಲ್ಲಿ ನೆಲೆನಿಂತಿರುವ ವಿರಾಗಿಗೆ ಮಹಾಮಜ್ಜನದ ವೈಭವ ಶುರುವಾಗಿದೆ. ಅಹಿಂಸೆಯ ಪ್ರತಿಮೂರ್ತಿ, ತ್ಯಾಗಮೂರ್ತಿಗೆ 12 ವರ್ಷಕ್ಕೊಮ್ಮೆ ಮಹಾಮಜ್ಜನ ಮಾಡಲಾಗುತ್ತದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಕುಟುಂಬಸ್ಥರ ನೇತೃತ್ವದಲ್ಲಿ ಚಾಲನೆ ನೀಡಲಾಗಿದೆ. ಈ ವೈಭವದ ದೃಶ್ಯವನ್ನು ಕಣ್ತುಂಬಿಕೊಳ್ಳಲು ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಆಗಮಿಸುತ್ತಿದ್ದಾರೆ. 

ಧರ್ಮಸ್ಥಳದ ರತ್ನಗಿರಿ ಬೆಟ್ಟದಲ್ಲಿ ನೆಲೆನಿಂತಿರುವ ವಿರಾಗಿಗೆ ಮಹಾಮಜ್ಜನದ ವೈಭವ ಶುರುವಾಗಿದೆ. ಅಹಿಂಸೆಯ ಪ್ರತಿಮೂರ್ತಿ, ತ್ಯಾಗಮೂರ್ತಿಗೆ 12 ವರ್ಷಕ್ಕೊಮ್ಮೆ ಮಹಾಮಜ್ಜನ ಮಾಡಲಾಗುತ್ತದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಕುಟುಂಬಸ್ಥರ ನೇತೃತ್ವದಲ್ಲಿ ಚಾಲನೆ ನೀಡಲಾಗಿದೆ. ಈ ವೈಭವದ ದೃಶ್ಯವನ್ನು ಕಣ್ತುಂಬಿಕೊಳ್ಳಲು ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಆಗಮಿಸುತ್ತಿದ್ದಾರೆ.