ಗಾರ್ಬೇಜ್ ಸಿಟಿ ಅನ್ನಿಸಿಕೊಂಡಿದ್ದ ಬೆಂಗಳೂರು ಈಗ ಪಾತ್ ಹೋಲ್ ಸಿಟಿಯಾಗಿದೆ. ರಸ್ತೆ ಗುಂಡಿಗಳಿಗೆ ಈಗಾಗಲೇ ಹಲವರು ಬಲಿಯಾಗಿದ್ದಾರೆ. 

ಬೆಂಗಳೂರು(ಅ.20): ಗಾರ್ಬೇಜ್ ಸಿಟಿ ಅನ್ನಿಸಿಕೊಂಡಿದ್ದ ಬೆಂಗಳೂರು ಈಗ ಪಾತ್ ಹೋಲ್ ಸಿಟಿಯಾಗಿದೆ. ರಸ್ತೆ ಗುಂಡಿಗಳಿಗೆ ಈಗಾಗಲೇ ಹಲವರು ಬಲಿಯಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈಗ ಏಕಾಏಕಿ ಎಚ್ಚೆತ್ತುಕೊಂಡಿರುವ ಮಾನ್ಯ ಬೆಂಗಳೂರು ಅಭಿವೃದ್ಧಿ ಸಚಿವ ಜಾರ್ಜ್ ಮತ್ತು ಮೇಯರ್ ಸಂಪತ್ ರಾಜ್ ಮಧ್ಯ ರಾತ್ರಿ 2-00 ಗಂಟೆಗೆ ರಸ್ತೆ ಗುಂಡಿಗಳ ಮುಚ್ಚುವ ಹಾಗೂ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿದರು.

ಹಿರಿಯ ಅಧಿಕಾರಿಗಳು ಮತ್ತು ಮುಖ್ಯ ಅಭಿಯಂತರರೊಂದಿಗೆ ಚಾಲುಕ್ಯ ಹೋಟೆಲ್ ಮುಂದೆ ಸೋಫಿಯಾ ಶಾಲೆ ಎದುರುಗಿನ ರಸ್ತೆಗೆ ಡಾಂಬರಿಕರಣವನ್ನ ಖುದ್ದು ಪರಿಶೀಲಿಸಿದ್ರು.