Asianet Suvarna News Asianet Suvarna News

ಕೋರ್ಟ್ ಎಚ್ಚರಿಕೆಗೂ ಡೋಂಟ್ ಕೇರ್ ಎನ್ನುತ್ತಿದೆ ಬಿಡಿಎ!

ಬಿಡಿಎ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಗೆ ಲೋಕಾಯುಕ್ತ ಎಷ್ಟೇ ಚಾಟಿ ಬೀಸಿದರೂ ಎಚ್ಚೆತ್ತುಕೊಳ್ಳುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಬೆಂಗಳೂರಿನ ಕೆರೆಗಳ ಬಗ್ಗೆ ಅದೇ ನಿರ್ಲಕ್ಷ್ಯ, ಬೇಜವಾಬ್ದಾರಿ ಮುಂದುವರೆಸುತ್ತಲೇ ಇದಾರೆ. 

ಬಿಡಿಎ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಗೆ ಲೋಕಾಯುಕ್ತ ಎಷ್ಟೇ ಚಾಟಿ ಬೀಸಿದರೂ ಎಚ್ಚೆತ್ತುಕೊಳ್ಳುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಬೆಂಗಳೂರಿನ ಕೆರೆಗಳ ಬಗ್ಗೆ ಅದೇ ನಿರ್ಲಕ್ಷ್ಯ, ಬೇಜವಾಬ್ದಾರಿ ಮುಂದುವರೆಸುತ್ತಲೇ ಇದಾರೆ.