Asianet Suvarna News Asianet Suvarna News

ಆ್ಯಕ್ಸಿಸ್ ಬ್ಯಾಂಕ್ ವಿರುದ್ಧ ಉಗ್ರ ಹೋರಾಟಕ್ಕೆ ಬೆಳಗಾವಿ ರೈತರು ಸಜ್ಜು

ಬಂಧನದ ಭೀತಿಯಲ್ಲಿರುವ ಬೆಳಗಾವಿ ರೈತರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಈ ಕುರಿತು ಸುವರ್ಣ ನ್ಯೂಸ್- ಕನ್ನಡ ಪ್ರಭ ವರದಿ ಮಾಡುತ್ತಿದ್ದಂತೆ ಎಚ್ಚೆತ್ತ ಸರ್ಕಾರ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಆದರೂ ಬ್ಯಾಂಕ್ ಕುತಂತ್ರಕ್ಕೆ ಬೆಳಗಾವಿ ರೈತರು ಉಗ್ರ ಹೋರಾಟಕ್ಕೆ ಸಜ್ಜಾಗಿದ್ದಾರೆ. 

ಬಂಧನದ ಭೀತಿಯಲ್ಲಿರುವ ಬೆಳಗಾವಿ ರೈತರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಈ ಕುರಿತು ಸುವರ್ಣ ನ್ಯೂಸ್- ಕನ್ನಡ ಪ್ರಭ ವರದಿ ಮಾಡುತ್ತಿದ್ದಂತೆ ಎಚ್ಚೆತ್ತ ಸರ್ಕಾರ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಆದರೂ ಬ್ಯಾಂಕ್ ಕುತಂತ್ರಕ್ಕೆ ಬೆಳಗಾವಿ ರೈತರು ಉಗ್ರ ಹೋರಾಟಕ್ಕೆ ಸಜ್ಜಾಗಿದ್ದಾರೆ. 

Video Top Stories