ವರನಟ ಡಾ. ರಾಜ್ ಹಾಗೂ ಸಾಹಸಸಿಂಹ ಡಾ.ವಿಷ್ಣು ನಿಧನದ ಬಳಿಕ ಘಟಿಸಿದ್ದ ಅಹಿತಕರ ಘಟನೆಗಳ ಕಹಿನೆನಪು ಒಂದೆಡೆ; ರೆಬೆಲ್ ಸ್ಟಾರ್ ಅಂಬರೀಷ್ ಮತ್ತು ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್‌ರ ನಿಧನ ಇನ್ನೊಂದೆಡೆ. ಈ ನಡುವೆ ಕಾನೂನು & ಸುವ್ಯವಸ್ಥೆಯನ್ನು ನಿಭಾಯಿಸುವ ಭಾರೀ ದೊಡ್ಡ ಜವಾಬ್ದಾರಿ ಬೆಂಗಳೂರು ಪೊಲೀಸರದ್ದಾಗಿತ್ತು. ಆ ಹೊಣೆಗಾರಿಕೆಯನ್ನು ಪೊಲೀಸರು ಸಮರ್ಥವಾಗಿ ನಿರ್ವಹಿಸಿದರು ಕೂಡಾ.  ಅದು ಹೇಗೆ ಸಾಧ್ಯವಾಯಿತು ಎಂಬುವುದನ್ನು ನಗರ ಪೊಲೀಸ್ ಕಮಿಷನರ್ ಟಿ. ಸುನೀಲ್ ಕುಮಾರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಸುವರ್ಣನ್ಯೂಸ್ ಜೊತೆ ಹಂಚಿಕೊಂಡಿದ್ದಾರೆ. 

ವರನಟ ಡಾ. ರಾಜ್ ಹಾಗೂ ಸಾಹಸಸಿಂಹ ಡಾ.ವಿಷ್ಣು ನಿಧನದ ಬಳಿಕ ಘಟಿಸಿದ್ದ ಅಹಿತಕರ ಘಟನೆಗಳ ಕಹಿನೆನಪು ಒಂದೆಡೆ; ರೆಬೆಲ್ ಸ್ಟಾರ್ ಅಂಬರೀಷ್ ಮತ್ತು ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್‌ರ ನಿಧನ ಇನ್ನೊಂದೆಡೆ. ಈ ನಡುವೆ ಕಾನೂನು & ಸುವ್ಯವಸ್ಥೆಯನ್ನು ನಿಭಾಯಿಸುವ ಭಾರೀ ದೊಡ್ಡ ಜವಾಬ್ದಾರಿ ಬೆಂಗಳೂರು ಪೊಲೀಸರದ್ದಾಗಿತ್ತು.

Add Asianetnews Kannada as a Preferred SourcegooglePreferred

ಸುವರ್ಣನ್ಯೂಸ್ ಜೊತೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಹಾಗೂ ಹಿರಿಯ ಅಧಿಕಾರಿ ಅಲೋಕ್ ಕುಮಾರ್ ಅವರು, ಕಳೆದ ಮೂರು ದಿನಗಳಲ್ಲಿದ್ದ ಒತ್ತಡ, ನಿರ್ಧಾರ ತೆಗೆದುಕೊಳ್ಳುವ ಸವಾಲು, ಸಿಬ್ಬಂದಿ ನಿಯೋಜನೆ ಮುಂತಾದ ಕ್ಲಿಷ್ಟಕರ ವಿಚಾರಗಳನ್ನು ಹೇಗೆ ಪ್ಲಾನ್ ಮಾಡಿದೆವು, ಮತ್ತು ಅದನ್ನು ಹೇಗೆ ನಿರ್ವಹಿಸಿದೆವು ಎಂಬುವುದನ್ನು ಹಂಚಿಕೊಂಡಿದ್ದಾರೆ.

"

"