Asianet Suvarna News Asianet Suvarna News

ಅಂಬಿ ವಿದಾಯ: 3 ದಿನಗಳ ಭದ್ರತಾ ಸಾಹಸಗಾಥೆ ಬಿಚ್ಚಿಟ್ಟ ಪೊಲೀಸ್ ಕಮಿಷನರ್

ವರನಟ ಡಾ. ರಾಜ್ ಹಾಗೂ ಸಾಹಸಸಿಂಹ ಡಾ.ವಿಷ್ಣು ನಿಧನದ ಬಳಿಕ ಘಟಿಸಿದ್ದ ಅಹಿತಕರ ಘಟನೆಗಳ ಕಹಿನೆನಪು ಒಂದೆಡೆ; ರೆಬೆಲ್ ಸ್ಟಾರ್ ಅಂಬರೀಷ್ ಮತ್ತು ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್‌ರ ನಿಧನ ಇನ್ನೊಂದೆಡೆ. ಈ ನಡುವೆ ಕಾನೂನು & ಸುವ್ಯವಸ್ಥೆಯನ್ನು ನಿಭಾಯಿಸುವ ಭಾರೀ ದೊಡ್ಡ ಜವಾಬ್ದಾರಿ ಬೆಂಗಳೂರು ಪೊಲೀಸರದ್ದಾಗಿತ್ತು. ಆ ಹೊಣೆಗಾರಿಕೆಯನ್ನು ಪೊಲೀಸರು ಸಮರ್ಥವಾಗಿ ನಿರ್ವಹಿಸಿದರು ಕೂಡಾ.  ಅದು ಹೇಗೆ ಸಾಧ್ಯವಾಯಿತು ಎಂಬುವುದನ್ನು ನಗರ ಪೊಲೀಸ್ ಕಮಿಷನರ್ ಟಿ. ಸುನೀಲ್ ಕುಮಾರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಸುವರ್ಣನ್ಯೂಸ್ ಜೊತೆ ಹಂಚಿಕೊಂಡಿದ್ದಾರೆ. 

Bengaluru Police Commissioner T Suneel Kumar About Arrangements Post Ambareesh Death
Author
Bengaluru, First Published Nov 27, 2018, 5:58 PM IST

ವರನಟ ಡಾ. ರಾಜ್ ಹಾಗೂ ಸಾಹಸಸಿಂಹ ಡಾ.ವಿಷ್ಣು ನಿಧನದ ಬಳಿಕ ಘಟಿಸಿದ್ದ ಅಹಿತಕರ ಘಟನೆಗಳ ಕಹಿನೆನಪು ಒಂದೆಡೆ; ರೆಬೆಲ್ ಸ್ಟಾರ್ ಅಂಬರೀಷ್ ಮತ್ತು ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್‌ರ ನಿಧನ ಇನ್ನೊಂದೆಡೆ. ಈ ನಡುವೆ ಕಾನೂನು & ಸುವ್ಯವಸ್ಥೆಯನ್ನು ನಿಭಾಯಿಸುವ ಭಾರೀ ದೊಡ್ಡ ಜವಾಬ್ದಾರಿ ಬೆಂಗಳೂರು ಪೊಲೀಸರದ್ದಾಗಿತ್ತು.

ಸುವರ್ಣನ್ಯೂಸ್ ಜೊತೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಹಾಗೂ ಹಿರಿಯ ಅಧಿಕಾರಿ ಅಲೋಕ್ ಕುಮಾರ್ ಅವರು, ಕಳೆದ ಮೂರು ದಿನಗಳಲ್ಲಿದ್ದ ಒತ್ತಡ, ನಿರ್ಧಾರ ತೆಗೆದುಕೊಳ್ಳುವ ಸವಾಲು, ಸಿಬ್ಬಂದಿ ನಿಯೋಜನೆ ಮುಂತಾದ ಕ್ಲಿಷ್ಟಕರ ವಿಚಾರಗಳನ್ನು ಹೇಗೆ ಪ್ಲಾನ್ ಮಾಡಿದೆವು, ಮತ್ತು ಅದನ್ನು ಹೇಗೆ ನಿರ್ವಹಿಸಿದೆವು ಎಂಬುವುದನ್ನು ಹಂಚಿಕೊಂಡಿದ್ದಾರೆ.

"

"

Follow Us:
Download App:
  • android
  • ios