Asianet Suvarna News Asianet Suvarna News

ಅಂಗಡಿ ಬಂದ್ ಮಾಡಿಸಲು ಬಂದವರಿಗೆ ವ್ಯಾಪಾರಿ ಝಾಡಿಸಿದ್ದನ್ನು ಕೇಳಿದ್ರೆ!

ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್‌ಗೆ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಒಂದು ವಿಡಿಯೋ ವೈರಲ್ ಆಗುತ್ತಿದೆ.  ಅಂಗಡಿ ಮುಂಗಟ್ಟನ್ನು ಬಲವಂತವಾಗಿ ಬಂದ್ ಮಾಡಲು ಬಂದವರಿಗೆ ಉಡುಪಿಯ ಈ ವರ್ತಕ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕರು ಈ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ.  ಹಾಗಾದರೆ ಅಂಗಡಿ ಮಾಲೀಕ ಪ್ರತಿಭಟನಾಕಾರರನ್ನು ಯಾವ ರೀತಿ ತರಾಟೆಗೆ ತೆಗೆದುಕೊಂಡಿದ್ದಾರೆ ನೀವೇ ನೋಡಿ..

ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್‌ಗೆ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಒಂದು ವಿಡಿಯೋ ವೈರಲ್ ಆಗುತ್ತಿದೆ.  ಅಂಗಡಿ ಮುಂಗಟ್ಟನ್ನು ಬಲವಂತವಾಗಿ ಬಂದ್ ಮಾಡಲು ಬಂದವರಿಗೆ ಉಡುಪಿಯ ಈ ವರ್ತಕ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕರು ಈ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ.  ಹಾಗಾದರೆ ಅಂಗಡಿ ಮಾಲೀಕ ಪ್ರತಿಭಟನಾಕಾರರನ್ನು ಯಾವ ರೀತಿ ತರಾಟೆಗೆ ತೆಗೆದುಕೊಂಡಿದ್ದಾರೆ ನೀವೇ ನೋಡಿ..