ಭಾರತದಲ್ಲಿ ಇನ್ನೊಮ್ಮೆ ಅಪನಗದೀಕರಣ ಘೋಷಣೆ ಮಾಡುವ ಅಪಾಯ ಇರುವುದರಿಂದ 500 ರು. ಮುಖ ಬೆಲೆಯ 25000 ರು.ಗಿಂತ ಹೆಚ್ಚಿನ ನೋಟುಗಳನ್ನು ಭಾರತದಿಂದ ತರುವ ಇಲ್ಲವೇ ಕೊಂಡೊಯ್ಯದಂತೆ ಭೂತಾನ್‌ ರಿಸವ್‌ರ್‍ ಬ್ಯಾಂಕ್‌- ರಾಯಲ್‌ ಮೊನಿಟರಿ ಅಥಾರಿಟಿ ಆಫ್‌ ಇಂಡಿಯಾ ಸಾರ್ವಜನಿಕರಿಗೆ ಸೂಚಿಸಿದೆ. 

ನವದೆಹಲಿ (ಜೂ. 20): ಭಾರತದಲ್ಲಿ ಇನ್ನೊಮ್ಮೆ ಅಪನಗದೀಕರಣ ಘೋಷಣೆ ಮಾಡುವ ಅಪಾಯ ಇರುವುದರಿಂದ 500 ರು. ಮುಖ ಬೆಲೆಯ 25000 ರು.ಗಿಂತ ಹೆಚ್ಚಿನ ನೋಟುಗಳನ್ನು ಭಾರತದಿಂದ ತರುವ ಇಲ್ಲವೇ ಕೊಂಡೊಯ್ಯದಂತೆ ಭೂತಾನ್‌ ರಿಸವ್‌ರ್‍ ಬ್ಯಾಂಕ್‌- ರಾಯಲ್‌ ಮೊನಿಟರಿ ಅಥಾರಿಟಿ ಆಫ್‌ ಇಂಡಿಯಾ ಸಾರ್ವಜನಿಕರಿಗೆ ಸೂಚಿಸಿದೆ.

Add Asianetnews Kannada as a Preferred SourcegooglePreferred

ಒಂದು ವೇಳೆ ಆರ್‌ಬಿಐ ತನ್ನ ನಿಯಮವನ್ನು ಬದಲಾವಣೆ ಮಾಡಿದರೆ ಅಥವಾ ಇನ್ನೊಮ್ಮೆ ನೋಟು ಅಮಾನ್ಯ ಮಾಡುವ ನಿರ್ಧಾರ ಕೈಗೊಂಡರೆ ಅದಕ್ಕೆ ತಾನು ಯಾವುದೇ ರೀತಿಯ ಜವಾಬ್ದಾರನಲ್ಲ. ಅದಕ್ಕೆ ಜನರೇ ಹೊಣೆಗಾರರಾಗಬೇಕಾಗುತ್ತದೆ ಎಂದು ತಿಳಿಸಿದೆ.