Asianet Suvarna News Asianet Suvarna News

ಸುವರ್ಣ ನ್ಯೂಸ್ ವರದಿಗೆ ಸಿಕ್ತು ಜಯ; ರಾಮಗಿರಿ ಜನರ ಸಮಸ್ಯೆ ಬಗೆಹರಿಸುವುದಾಗಿ ಸಚಿವರ ಭರವಸೆ

ಬೆಂಗಳೂರು (ಜೂ. 18): ವಿದ್ಯುನ್ಮಾನ ಮಾಧ್ಯಮದಲ್ಲೆ ಹೊಚ್ಚ ಹೊಸ ಸಾಹಸಕ್ಕೆ ಮುಂದಾದ ಸುವರ್ಣ ನ್ಯೂಸ್’ಗೆ ಮೊದಲ ಪ್ರಯತ್ನದಲ್ಲೇ ಯಶಸ್ಸು ಸಿಕ್ಕಿದೆ. ಜನರ ಸಮಸ್ಯೆಗೆ ಧ್ವನಿಯಾಗುವ ಬಿಗ್-3 ವಿನೂತನ ಕಾರ್ಯಕ್ರಮದ ಮೊದಲ ದಿನವಾದ ಇಂದು ಹೊಳಲ್ಕರೆ ತಾಲೂಕಿನ ರಾಮಗಿರಿ ಜನರ ಗೋಳನ್ನು ಬಿಚ್ಚಿಟ್ಟಿತ್ತು. ಸುವರ್ಣ ನ್ಯೂಸ್ ವರದಿ ಬಿತ್ತರವಾಗುತ್ತಿದ್ದಂತೆ ಅಧಿಕಾರಿಗಳು, ಶಾಸಕರು ಎಚ್ಚೆತ್ತುಕೊಂಡಿದ್ದಾರೆ. ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಾರೆ. ಇನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದಾರೆ. 

ಬೆಂಗಳೂರು (ಜೂ. 18): ವಿದ್ಯುನ್ಮಾನ ಮಾಧ್ಯಮದಲ್ಲೆ ಹೊಚ್ಚ ಹೊಸ ಸಾಹಸಕ್ಕೆ ಮುಂದಾದ ಸುವರ್ಣ ನ್ಯೂಸ್’ಗೆ ಮೊದಲ ಪ್ರಯತ್ನದಲ್ಲೇ ಯಶಸ್ಸು ಸಿಕ್ಕಿದೆ. ಜನರ ಸಮಸ್ಯೆಗೆ ಧ್ವನಿಯಾಗುವ ಬಿಗ್-3 ವಿನೂತನ ಕಾರ್ಯಕ್ರಮದ ಮೊದಲ ದಿನವಾದ ಇಂದು ಹೊಳಲ್ಕರೆ ತಾಲೂಕಿನ ರಾಮಗಿರಿ ಜನರ ಗೋಳನ್ನು ಬಿಚ್ಚಿಟ್ಟಿತ್ತು. ಸುವರ್ಣ ನ್ಯೂಸ್ ವರದಿ ಬಿತ್ತರವಾಗುತ್ತಿದ್ದಂತೆ ಅಧಿಕಾರಿಗಳು, ಶಾಸಕರು ಎಚ್ಚೆತ್ತುಕೊಂಡಿದ್ದಾರೆ. ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಾರೆ. ಇನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದಾರೆ.