ಚುನಾವಣಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಸವಾಲು ನೂತನ ಸಿಎಂ ಯೋಗಿ ಆದಿತ್ಯನಾಥ್ ಸಿಂಗ್ ಮೇಲಿದೆ ಎಂದು ಕಾಂಗ್ರೆಸ್ ಹೇಳಿದೆ.

ನವದೆಹಲಿ (ಮಾ.18): ಚುನಾವಣಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಸವಾಲು ನೂತನ ಸಿಎಂ ಯೋಗಿ ಆದಿತ್ಯನಾಥ್ ಸಿಂಗ್ ಮೇಲಿದೆ ಎಂದು ಕಾಂಗ್ರೆಸ್ ಹೇಳಿದೆ.

Add Asianetnews Kannada as a Preferred SourcegooglePreferred

ಉತ್ತರ ಪ್ರದೇಶದಲ್ಲಿ ಉತ್ತಮ ಆಡಳಿತ ತರುತ್ತೇವೆ. ರಾಜ್ಯವನ್ನು ಅಭಿವೃದ್ಧಿಪಡಿಸುತ್ತೇವೆ. ಜನರಿಗೆ ತಾರತಮ್ಯ ಮಾಡುವುದಿಲ್ಲವೆಂದು ಪ್ರಧಾನಿಯವರು ಚುನಾವಣಾ ಸಂದರ್ಭದಲ್ಲಿ ಜನರಿಗೆ ಭರವಸೆ ನೀಡಿದ್ದರು. ಆದರೆ ಇದನ್ನು ಪೂರೈಸುವ ಬಗ್ಗೆ ಅನುಮಾನವಿದೆ. ಈ ಅನುಮಾನವನ್ನು ಹೋಗಲಾಡಿಸಿ ಸರ್ಕಾರದ ಬದ್ಧತೆಗಳನ್ನು ಪೂರೈಸುವ ಸವಾಲು ಆದಿತ್ಯನಾಥ್ ಸಿಂಗ್ ಎದುರಿಗಿದೆ ಎಂದು ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಹೇಳಿದ್ದಾರೆ.