ದೇಶದಲ್ಲಿ ಭಾರೀ ಸಂಚಲನ ಮೂಡಿಸಿದ್ದ ನರ್ಸ್‌ ಭಂವರಿ ದೇವಿ ನಾಪತ್ತೆ ಮತ್ತು ಕೊಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ‘ಭಂವರಿ ದೇವಿ ಸಾವನ್ನಪ್ಪಿಲ್ಲ. ಆಕೆ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾಳೆ' ಎಂದು ಪ್ರಕರಣದ ಪ್ರಮುಖ ಆರೋಪಿಯಾಗಿರುವ ಇಂದಿರಾ ಬಿಷ್ಣೋಯಿ ಕೋರ್ಟ್‌ಗೆ ತಿಳಿಸಿದ್ದಾಳೆ.
ಜೋಧಪುರ(ಜೂ.11): ದೇಶದಲ್ಲಿ ಭಾರೀ ಸಂಚಲನ ಮೂಡಿಸಿದ್ದ ನರ್ಸ್ ಭಂವರಿ ದೇವಿ ನಾಪತ್ತೆ ಮತ್ತು ಕೊಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ‘ಭಂವರಿ ದೇವಿ ಸಾವನ್ನಪ್ಪಿಲ್ಲ. ಆಕೆ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾಳೆ' ಎಂದು ಪ್ರಕರಣದ ಪ್ರಮುಖ ಆರೋಪಿಯಾಗಿರುವ ಇಂದಿರಾ ಬಿಷ್ಣೋಯಿ ಕೋರ್ಟ್ಗೆ ತಿಳಿಸಿದ್ದಾಳೆ.
