
ಶಿವಮೊಗ್ಗದಲ್ಲಿ ಅರಳಿತು ಕಮಲ; ಬಾಡಿತು ತೆನೆ
ಭಾರೀ ಕುತೂಹಲ ಮೂಡಿಸಿದ್ದ ಶಿವಮೊಗ್ಗ ಉಪ ಚುನಾವಣಾ ಕಣದಲ್ಲಿ ಸಾಕಷ್ಟು ಸರ್ಕಸ್ ನಂತರ ಬಿಜೆಪಿ ಗೆದ್ದಿದೆ. ಬಿಜೆಪಿಯ ರಾಘವೇಂದ್ರ ಹಾಗೂ ಜೆಡಿಎಸ್ ನ ಮಧು ಬಂಗಾರಪ್ಪ ನಡುವೆ ಭಾರೀ ಸ್ಪರ್ಧೆ ಏರ್ಪಟ್ಟಿತ್ತು. ಇಬ್ಬರಿಗೂ ಇದು ಪ್ರತಿಷ್ಠೆಯ ಕಣವಾಗಿತ್ತು. ಕಡೆಗೂ ಶಿವಮೊಗ್ಗದ ಜನ ರಾಘವೇಂದ್ರ ಕೈ ಹಿಡಿದಿದ್ದಾರೆ.
ಭಾರೀ ಕುತೂಹಲ ಮೂಡಿಸಿದ್ದ ಶಿವಮೊಗ್ಗ ಉಪ ಚುನಾವಣಾ ಕಣದಲ್ಲಿ ಸಾಕಷ್ಟು ಸರ್ಕಸ್ ನಂತರ ಬಿಜೆಪಿ ಗೆದ್ದಿದೆ. ಬಿಜೆಪಿಯ ರಾಘವೇಂದ್ರ ಹಾಗೂ ಜೆಡಿಎಸ್ ನ ಮಧು ಬಂಗಾರಪ್ಪ ನಡುವೆ ಭಾರೀ ಸ್ಪರ್ಧೆ ಏರ್ಪಟ್ಟಿತ್ತು. ಇಬ್ಬರಿಗೂ ಇದು ಪ್ರತಿಷ್ಠೆಯ ಕಣವಾಗಿತ್ತು. ಕಡೆಗೂ ಶಿವಮೊಗ್ಗದ ಜನ ರಾಘವೇಂದ್ರ ಕೈ ಹಿಡಿದಿದ್ದಾರೆ.
Add Asianetnews Kannada as a Preferred Source
