Asianet Suvarna News Asianet Suvarna News

ಸಂಪೂರ್ಣ ಸಾಲಮನ್ನಾ ಆಗದ್ದಿದರೆ ಬಿಜೆಪಿಯಿಂದ ಪಾದಯಾತ್ರೆ

ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ಕಿತ್ತಾಟದಲ್ಲಿ ಬ್ಯುಸಿಯಾಗಿದ್ರೆ ಇತ್ತ ಬಿಜೆಪಿ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದೆ. ಇಂದು ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ. ಕೇಂದ್ರ ಸರ್ಕಾರದ ಸಾಧನೆ ಬಿಂಬಿಸುವ ಬಗ್ಗೆ ರೂಪುರೇಷೆ ಚರ್ಚಿಸಲಾಗುತ್ತದೆ. ಜೊತೆಗೆ ಪೂರ್ಣ ಸಾಲ ಮನ್ನಾ ಆಗದಿದ್ದರೆ ಪಾದಯಾತ್ರೆ ಮಾಡುವ ಬಗ್ಗೆಯೂ ಚಿಂತಿಸಲಾಗಿದೆ. 

ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ಕಿತ್ತಾಟದಲ್ಲಿ ಬ್ಯುಸಿಯಾಗಿದ್ರೆ ಇತ್ತ ಬಿಜೆಪಿ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದೆ. ಇಂದು ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ. ಕೇಂದ್ರ ಸರ್ಕಾರದ ಸಾಧನೆ ಬಿಂಬಿಸುವ ಬಗ್ಗೆ ರೂಪುರೇಷೆ ಚರ್ಚಿಸಲಾಗುತ್ತದೆ. ಜೊತೆಗೆ ಪೂರ್ಣ ಸಾಲ ಮನ್ನಾ ಆಗದಿದ್ದರೆ ಪಾದಯಾತ್ರೆ ಮಾಡುವ ಬಗ್ಗೆಯೂ ಚಿಂತಿಸಲಾಗಿದೆ. 

Video Top Stories