Asianet Suvarna News Asianet Suvarna News

‘ತುರ್ತಾಗಿ ದೆಹಲಿಗೆ ಬನ್ನಿ’  ಈಶ್ವರಪ್ಪಗೆ ವರಿಷ್ಠರ ಬುಲಾವ್!

  • ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮತ್ತು ಜಗದೀಶ್ ಶೆಟ್ಟರ್ ಅವರಿಗೆ ತುರ್ತಾಗಿ ದೆಹಲಿಗೆ ಬರುವಂತೆ ಸೂಚನೆ
  • ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ಎಲ್. ಸಂತೋಷ್ ಈಗಾಗಲೇ ದೆಹಲಿಯಲ್ಲಿ
BJP High command Calls Eshwarappa For Meeting

 

ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮತ್ತು ಜಗದೀಶ್ ಶೆಟ್ಟರ್ ಅವರಿಗೆ ತುರ್ತಾಗಿ ದೆಹಲಿಗೆ ಬರುವಂತೆ ಸೂಚಿಸಿದೆ. ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ಎಲ್. ಸಂತೋಷ್ ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಚುನಾವಣೆ ರಣತಂತ್ರ ರೂಪಿಸಲು ಮಹತ್ವದ ಸಭೆ ನಡೆಯಲಿದೆ ಎಂದು ಸುವರ್ಣನ್ಯೂಸ್’ಗೆ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

Follow Us:
Download App:
  • android
  • ios