Asianet Suvarna News Asianet Suvarna News

ಅಸಮಾಧಾನಿತ ರಮೇಶ್‌ ಜಾರಕಿಹೊಳಿ ಭೇಟಿ, ಬಿಎಸ್‌ವೈ ಹೇಳಿದ ಸತ್ಯ

ಸಚಿವ ಸ್ಥಾನ ಕಳೆದುಕೊಂಡು ಅಸಮಾಧಾನಗೊಂಡಿರುವ ರಮೇಶ್ ಜಾರಕಿಹೊಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನು  ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ  ಎಂಬುದಕ್ಕೆ ಸ್ವತಃ ಬಿಎಸ್‌ವೈ ಅವರೇ ಸ್ಪಷ್ಟನೆ ನೀಡಿದ್ದಾರೆ. ಹಾಗಾದರೆ ನವದೆಹಲಿಯಲ್ಲಿ ಯಡಿಯೂರಪ್ಪ ಏನು ಹೇಳಿದರು?

ಸಚಿವ ಸ್ಥಾನ ಕಳೆದುಕೊಂಡು ಅಸಮಾಧಾನಗೊಂಡಿರುವ ರಮೇಶ್ ಜಾರಕಿಹೊಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನು  ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ  ಎಂಬುದಕ್ಕೆ ಸ್ವತಃ ಬಿಎಸ್‌ವೈ ಅವರೇ ಸ್ಪಷ್ಟನೆ ನೀಡಿದ್ದಾರೆ. ಹಾಗಾದರೆ ನವದೆಹಲಿಯಲ್ಲಿ ಯಡಿಯೂರಪ್ಪ ಏನು ಹೇಳಿದರು?