'ಬಿಜೆಪಿ ಮುಂದಿನ ವರ್ಷ ಅಧಿಕಾರಕ್ಕೆ ಬಂದರೆ ಗೋಮಾಂಸ ಮಾರಾಟದ ಮೇಲಿನ ನಿರ್ಬಂಧ ತೆಗೆದು ಹಾಕುತ್ತೇವೆ. ಇದರಿಂದ ಗೋಮಾಂಸ ದರ ಇಳಿಯಲಿದೆ'
ಮರಕ್ ಅವರ ಹೇಳಿಕೆ ಬಿಜೆಪಿಗೆ ಮುಜುಗರ ತಂದಿದೆ. ಮೇಘಾಲಯದಲ್ಲಿ ಕ್ರೈಸ್ತ ಸಮುದಾಯದವರೇ ಹೆಚ್ಚಿದ್ದು, ಅಲ್ಲಿ ಗೋಮಾಂಸವೇ ಪ್ರಮುಖ ಖಾದ್ಯವಾಗಿದೆ. ಬಿಜೆಪಿ ಆಡಳಿತದ ಗೋವಾದಲ್ಲೂ ಕ್ರೈಸ್ತರೇ ಹೆಚ್ಚಿದ್ದು, ಅಲ್ಲೂ ಕೂಡ ಗೋಮಾಂಸ ಗರಿಷ್ಠ ಪ್ರಮಾಣದಲ್ಲಿ ಬಳಕೆಯಾಗುತ್ತದೆ.
