ಕುಮಾರಸ್ವಾಮಿಯಿಂದ ಜಾತಿ ಸಂಘರ್ಷದ ಪ್ರಯತ್ನ: ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ’ದಂಗೆ’ ಹೇಳಿಕೆ ವಿರುದ್ಧ ಬಿಜೆಪಿ ಬೀದಿಗಿಳಿದಿದೆ. ಒಂದು ಕಡೆ, ರಾಜ್ಯಾದ್ಯಂತ ಸಿಎಂ ವಿರುದ್ಧ ಪ್ರತಿಭಟನೆಯನ್ನು ಬಿಜೆಪಿ ನಡೆಸಿದೆ, ಇನ್ನೊಂದೆಡೆ ರಾಜ್ಯಪಾಲರನ್ನು ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ ಎಚ್ಡಿಕೆ ಮತ್ತು ಸರ್ಕಾರದ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿಮಾಡಿದೆ. ಈ ಸಂದರ್ಭದಲ್ಲಿ ಬಿಜೆಪಿ ನಾಯಕರು ಸಿಎಂ ವಿರುದ್ಧ ಹರಿಹಾಯ್ದಿದ್ದು ಹೀಗೆ...
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ’ದಂಗೆ’ ಹೇಳಿಕೆ ವಿರುದ್ಧ ಬಿಜೆಪಿ ಬೀದಿಗಿಳಿದಿದೆ. ಒಂದು ಕಡೆ, ರಾಜ್ಯಾದ್ಯಂತ ಸಿಎಂ ವಿರುದ್ಧ ಪ್ರತಿಭಟನೆಯನ್ನು ಬಿಜೆಪಿ ನಡೆಸಿದೆ, ಇನ್ನೊಂದೆಡೆ ರಾಜ್ಯಪಾಲರನ್ನು ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ ಎಚ್ಡಿಕೆ ಮತ್ತು ಸರ್ಕಾರದ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿಮಾಡಿದೆ. ಈ ಸಂದರ್ಭದಲ್ಲಿ ಬಿಜೆಪಿ ನಾಯಕರು ಸಿಎಂ ವಿರುದ್ಧ ಹರಿಹಾಯ್ದಿದ್ದು ಹೀಗೆ...