ಕಾಂಗ್ರೆಸ್ ಬಿಕ್ಕಟ್ಟಿನ ಮಧ್ಯೆ ಬಿಜೆಪಿಯಿಂದ ‘ವಿಶೇಷ’ ರಣತಂತ್ರ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಯುತ್ತಿದೆ. ಕಾಂಗ್ರೆಸ್ ಬಿಕ್ಕಟ್ಟಿನ ನಡುವೆ ಬಿಜೆಪಿಯು ವಿಶೇಷ ರಣತಂತ್ರವನ್ನು ಹೆಣೆಯುತ್ತಿದೆ. ಬನ್ನಿ ಅರಮನೆ ಮೈದಾನದಲ್ಲಿ ಏನಾಗುತ್ತಿದೆ ನೋಡೋಣ...
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಯುತ್ತಿದೆ. ಕಾಂಗ್ರೆಸ್ ಬಿಕ್ಕಟ್ಟಿನ ನಡುವೆ ಬಿಜೆಪಿಯು ವಿಶೇಷ ರಣತಂತ್ರವನ್ನು ಹೆಣೆಯುತ್ತಿದೆ. ಬನ್ನಿ ಅರಮನೆ ಮೈದಾನದಲ್ಲಿ ಏನಾಗುತ್ತಿದೆ ನೋಡೋಣ...