ಕುಮಾರಸ್ವಾಮಿ ಶಾರದಾಂಬೆ ದರ್ಶನ: ವ್ಯಂಗ್ಯವಾಗಿ ಶುಭಕೋರಿದ ಬಿಜೆಪಿ
ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಶಾರದಾಂಬೆ ದರ್ಶನ ಪಡೆಯಲು ಶೃಂಗೇರಿಗೆ ತೆರಳಿರುವುದಕ್ಕೆ ಬಿಜೆಪಿ ವ್ಯಂಗ್ಯವಾಗಿ ಶುಭಕೋರಿ ಟ್ವೀಟ್ ಮಾಡಿದೆ.
ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಶಾರದಾಂಬೆ ದರ್ಶನ ಪಡೆಯಲು ಶೃಂಗೇರಿಗೆ ತೆರಳಿರುವುದಕ್ಕೆ ಬಿಜೆಪಿ ವ್ಯಂಗ್ಯವಾಗಿ ಶುಭಕೋರಿ ಟ್ವೀಟ್ ಮಾಡಿದೆ. ಬಿಜೆಪಿ ವ್ಯಂಗ್ಯ ಶುಭ ಹಾರೈಕೆ ಹೇಗಿದೆ ಎನ್ನುವುದನ್ನು ವಿಡಿಯೋದಲ್ಲಿ ನೋಡಿ.