ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ವಿಚಾರವನ್ನು ರಾಜ್ಯ ಬಿಜೆಪಿ ಗೃಹ ಸಚಿವರಿಗೆ ಮುಟ್ಟಿಸಿದೆ.

ನವದೆಹಲಿ (ಜ.04): ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ವಿಚಾರವನ್ನು ರಾಜ್ಯ ಬಿಜೆಪಿ ಗೃಹ ಸಚಿವರಿಗೆ ಮುಟ್ಟಿಸಿದೆ.

ಬಿಜೆಪಿ ಸಂಸದರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್​'ರನ್ನು ಭೇಟಿ ಮಾಡಿ ದೀಪಕ್ ರಾವ್ ಹತ್ಯೆ ತನಿಖೆಯನ್ನು NIA ಗೆ ವಹಿಸುವಂತೆ ಮನವಿ ಮಾಡಿದೆ.ಕರಾವಳಿಯಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ತನಿಖೆಗೆ ಒತ್ತಾಯಿಸಿದೆ.

Scroll to load tweet…