Asianet Suvarna News Asianet Suvarna News

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಹೊಸ ಸಮರ ಶುರು

ಲೋಕಸಭೆ, ಸ್ಥಳೀಯ ಸಂಸ್ಥೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಹೊಸ ತಂತ್ರಗಾರಿಕೆಗೆ ಕೈಹಾಕಿದೆ. ಮೂರು ತಂಡಗಳಾಗಿ ರಾಜ್ಯ ಪ್ರವಾಸ  ಮಾಡಲು ಕೇಸರಿ ಪಡೆ ಸಜ್ಜಾಗಿದೆ. ಯಡಿಯೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್ ನೇತೃತ್ವದ ಮೂರು ತಂಡಗಳು ರಾಜ್ಯ ಸುತ್ತಲಿವೆ.

  • ಲೋಕಸಭೆ, ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿ ಸಿದ್ಧತೆ
  • ಮೂರು ತಂಡಗಳಿಂದ ಇಂದಿನಿಂದ ಜನಜಾಗೃತಿ ಟೂರ್

Video Top Stories