Asianet Suvarna News Asianet Suvarna News

ದೂರ ಪ್ರಯಾಣವಿದ್ದರೆ ಈಗಲೇ ಪ್ಲಾನ್ ಮಾಡಿಕೊಳ್ಳಿ; 2 ದಿನ ಬಸ್ ಇರಲ್ಲ!

ಹೊಸ ವರ್ಷದ ಆರಂಭದಲ್ಲಿ ಜನಸಾಮಾನ್ಯರಿಗೆ ಬಂದ್ ಬಿಸಿ ತಟ್ಟಲಿದೆ. ಜ. 8,9 ರಂದು ರಾಷ್ಟ್ರವ್ಯಾಪಿ ಸಾರಿಗೆ ಮುಷ್ಕರ ನಡೆಯಲಿದೆ. ಅಂದು ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳು ರಸ್ತೆಗಿಳಿಯುವುದಿಲ್ಲ. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಸಿಡಿದೆದ್ದಿದ್ದಾರೆ. ಅಂದು ಆಟೋ, ಕ್ಯಾಬ್ ಕೂಡಾ ರಸ್ತೆಗೆ ಇಳಿಯುವುದಿಲ್ಲ. ಆಸ್ಪತ್ರೆ, ಔಷಧಿ ಅಂಗಡಿ, ಆ್ಯಂಬುಲೆನ್ಸ್ ಎಂದಿನಂತೆ ಇರಲಿದೆ. ದೂರ ಪ್ರಯಾಣವಿದ್ದರೆ ಈಗಲೇ ಪ್ಲಾನ್ ಮಾಡಿಕೊಳ್ಳಿ. 

ಹೊಸ ವರ್ಷದ ಆರಂಭದಲ್ಲಿ ಜನಸಾಮಾನ್ಯರಿಗೆ ಬಂದ್ ಬಿಸಿ ತಟ್ಟಲಿದೆ. ಜ. 8,9 ರಂದು ರಾಷ್ಟ್ರವ್ಯಾಪಿ ಸಾರಿಗೆ ಮುಷ್ಕರ ನಡೆಯಲಿದೆ. ಅಂದು ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳು ರಸ್ತೆಗಿಳಿಯುವುದಿಲ್ಲ. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಸಿಡಿದೆದ್ದಿದ್ದಾರೆ. ಅಂದು ಆಟೋ, ಕ್ಯಾಬ್ ಕೂಡಾ ರಸ್ತೆಗೆ ಇಳಿಯುವುದಿಲ್ಲ. ಆಸ್ಪತ್ರೆ, ಔಷಧಿ ಅಂಗಡಿ, ಆ್ಯಂಬುಲೆನ್ಸ್ ಎಂದಿನಂತೆ ಇರಲಿದೆ. ದೂರ ಪ್ರಯಾಣವಿದ್ದರೆ ಈಗಲೇ ಪ್ಲಾನ್ ಮಾಡಿಕೊಳ್ಳಿ. 

Video Top Stories