ಸದ್ಯ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿರುವ ನಾಗ 2 ದಿನ ಕಾಲಾವಕಾಶ ಕೊಡಿ ತಾನಾಗಿಯೆ ಬಂದು ಶರಣಾಗುವುದಾಗಿ ನಿನ್ನೆ ಸಂಜೆ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ತನ್ನ ಇಚ್ಛೆ ವ್ಯಕ್ತಪಡಿಸಿದ್ದಾನೆ

ಬೆಂಗಳೂರು(ಏ.16): ಅಪಹರಣ ಹಾಗೂ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ನಾಗರಾಜ್ ಮನೆ ಮೇಲೆ ಪೊಲೀಸರು ದಾಳಿ ಮಾಡಿದ ನಂತರ ಇನ್ನೆರೆಡು ದಿನದಲ್ಲಿ ಶರಣಾಗಲು ಕಾಲಾವಕಾಶ ಕೋರಿದ್ದಾನೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸದ್ಯ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿರುವ ನಾಗ 2 ದಿನ ಕಾಲಾವಕಾಶ ಕೊಡಿ ತಾನಾಗಿಯೆ ಬಂದು ಶರಣಾಗುವುದಾಗಿ ನಿನ್ನೆ ಸಂಜೆ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ತನ್ನ ಇಚ್ಛೆ ವ್ಯಕ್ತಪಡಿಸಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ.