ಬೆಂಗಳೂರಲ್ಲಿ BOSCH ಕಂಪನಿ ನೌಕರ ಪ್ರವೀಣ ಎಂಬಾ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಿದ್ರೆ ಮಾತ್ರೆ ಸೇವಿಸಿ ಆತ್ನಹತ್ಯೆಗೆ ಯತ್ನಿಸಿದ ಪ್ರವೀಣ್'​​​ನನ್ನು ಗೋರಗುಂಟೆಪಾಳ್ಯ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೇತನ ಹಾಗೂ ಕೆಲಸ ನೀಡದೆ ಕಿರುಕುಳ ನೀಡುತ್ತಿದ್ದರು ಎಂದು ಪ್ರವೀಣ್​,​ ಬಾಷ್​ ಕಂಪನಿ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾನೆ.  ಈ ಕುರಿತು ತನ್ನ ಸ್ನೇಹಿತರಿಗೆ ಮೆಸೇಜ್ ಮಾಡಿದ ಪ್ರವೀಣ್, ತನ್ನ ನೋವುಗಳನ್ನ ಹೇಳಿಕೊಂಡಿದ್ದಾನೆ.

ಬೆಂಗಳೂರು(ಅ.22): ಬೆಂಗಳೂರಲ್ಲಿ BOSCH ಕಂಪನಿ ನೌಕರ ಪ್ರವೀಣ ಎಂಬಾ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಿದ್ರೆ ಮಾತ್ರೆ ಸೇವಿಸಿ ಆತ್ನಹತ್ಯೆಗೆ ಯತ್ನಿಸಿದ ಪ್ರವೀಣ್'​​​ನನ್ನು ಗೋರಗುಂಟೆಪಾಳ್ಯ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ವೇತನ ಹಾಗೂ ಕೆಲಸ ನೀಡದೆ ಕಿರುಕುಳ ನೀಡುತ್ತಿದ್ದರು ಎಂದು ಪ್ರವೀಣ್​,​ ಬಾಷ್​ ಕಂಪನಿ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾನೆ. ಈ ಕುರಿತು ತನ್ನ ಸ್ನೇಹಿತರಿಗೆ ಮೆಸೇಜ್ ಮಾಡಿದ ಪ್ರವೀಣ್, ತನ್ನ ನೋವುಗಳನ್ನ ಹೇಳಿಕೊಂಡಿದ್ದಾನೆ.

ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.