Asianet Suvarna News Asianet Suvarna News

ತುಮಕೂರು ಎಂಪಿ ಟಿಕೆಟ್ ಘೋಷಿಸಿದ ಬಿಎಸ್‌ವೈ; ಸೊಗಡು ಶಿವಣ್ಣಗೆ ಶಾಕ್

ತುಮಕೂರು ಲೋಕಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ಸೊಗಡು ಶಿವಣ್ಣ ಆಸೆಗೆ ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್. ಯಡಿಯೂರಪ್ಪ ತಣ್ಣೀರೆರಚಿದ್ದಾರೆ.  ಮಾಜಿ ಸಂಸದ ಜಿ.ಎಸ್‌. ಬಸವರಾಜ್‌ಗೆ ಲೋಕಸಭಾ ಟಿಕೆಟ್ ನೀಡುವುದಾಗಿ ಯಡಿಯೂರಪ್ಪ ಭಾನುವಾರ ತುಮಕೂರಿನಲ್ಲಿ ಪ್ರಕಟಿಸಿದ್ದಾರೆ. 

ತುಮಕೂರು ಲೋಕಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ಸೊಗಡು ಶಿವಣ್ಣ ಆಸೆಗೆ ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್. ಯಡಿಯೂರಪ್ಪ ತಣ್ಣೀರೆರಚಿದ್ದಾರೆ.  ಮಾಜಿ ಸಂಸದ ಜಿ.ಎಸ್‌. ಬಸವರಾಜ್‌ಗೆ ಲೋಕಸಭಾ ಟಿಕೆಟ್ ನೀಡುವುದಾಗಿ ಯಡಿಯೂರಪ್ಪ ಭಾನುವಾರ ತುಮಕೂರಿನಲ್ಲಿ ಪ್ರಕಟಿಸಿದ್ದಾರೆ.