Asianet Suvarna News Asianet Suvarna News

‘ಬಿಜೆಪಿಗೆ ಶೀಘ್ರದಲ್ಲೇ ಅಚ್ಛೇ ದಿನ್, ಯಡಿಯೂರಪ್ಪ ಮತ್ತೆ ಸಿಎಂ ಪಕ್ಕಾ’

ಆಪರೇಷನ್ ಕಮಲದ ಬಗ್ಗೆ ಮಾತನಾಡುವಷ್ಟು ದೊಡ್ಡ ನಾಯಕ ನಾನಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಆದರೆ ಬಿಜೆಪಿಗೆ ಒಳ್ಳೆಯ ದಿನಗಳು ಬರಲಿವೆ. ಶೀಘ್ರದಲ್ಲೇ ಯಡಿಯೂರಪ್ಪ ಮತ್ತೆ ಸಿಎಂ ಆಗಲಿದ್ದಾರೆಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. 

ಆಪರೇಷನ್ ಕಮಲದ ಬಗ್ಗೆ ಮಾತನಾಡುವಷ್ಟು ದೊಡ್ಡ ನಾಯಕ ನಾನಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಆದರೆ ಬಿಜೆಪಿಗೆ ಒಳ್ಳೆಯ ದಿನಗಳು ಬರಲಿವೆ. ಶೀಘ್ರದಲ್ಲೇ ಯಡಿಯೂರಪ್ಪ ಮತ್ತೆ ಸಿಎಂ ಆಗಲಿದ್ದಾರೆಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.