ನಿನ್ನೆ ಪತ್ರಿಕಾಗೋಷ್ಠಿ ವೇಳೆ ಈಶ್ವರಪ್ಪ ಬೆಂಬಲಿಗರು ಗೂಂಡಾಗಿರಿ ಮಾಡಿದ್ದಾರೆ ಎಂದು ಬಿಎಸ್​ವೈ ಬೆಂಬಲಿಗರು ಆರೋಪಿಸಿದ್ದು, ಈಶ್ವರಪ್ಪ ಬೆಂಬಲಿಗರಾದ ದತ್ತಾತ್ರಿ, ಚನ್ನಬಸಪ್ಪ, ಜ್ಞಾನೇಶ್ವರ್​, ಗಿರೀಶ್​ ಪಟೇಲ್​​ ಉಚ್ಚಾಟನೆಗೆ  ಆಗ್ರಹಿಸಿದರು. ಬಿಎಸ್`ವೈ ಬೆಂಬಲಿಗ ಪುರುಷೋತ್ತಮ್​ ಸಲ್ಲಿಸಿದ ಈ ಮನವಿಗೆ ಈಶ್ವರಪ್ಪ ಬೆಂಬಲಿಗರಿಂದ ಆಕ್ಷೇಪ ವ್ಯಕ್ತವಾಗಿ ಮಾತಿನ ಚಕಮಕಿ ನಡೆಯಿತು.

ಶಿವಮೊಗ್ಗ(ಜ.17): ಬಿಎಸ್​ವೈ - ಈಶ್ವರಪ್ಪ ಬಣಗಳ ನಡುವೆ ಕುದಿಯುತ್ತಿದ್ದ ಆಂತರಿಕ ಬೇಗುದಿ ಕಟ್ಟೆ ಒಡೆದಿದೆ. ಶಿವಮೊಗ್ಗದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಜಿಲ್ಲಾಧ್ಯಕ್ಷ ರುದ್ರೇಗೌಡರ ಸಮ್ಮಖದಲ್ಲೇ ಎರಡು ಬಣಗಳ ನಡುವೆ ಮಾರಾಮಾರಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಿನ್ನೆ ಪತ್ರಿಕಾಗೋಷ್ಠಿ ವೇಳೆ ಈಶ್ವರಪ್ಪ ಬೆಂಬಲಿಗರು ಗೂಂಡಾಗಿರಿ ಮಾಡಿದ್ದಾರೆ ಎಂದು ಬಿಎಸ್​ವೈ ಬೆಂಬಲಿಗರು ಆರೋಪಿಸಿದ್ದು, ಈಶ್ವರಪ್ಪ ಬೆಂಬಲಿಗರಾದ ದತ್ತಾತ್ರಿ, ಚನ್ನಬಸಪ್ಪ, ಜ್ಞಾನೇಶ್ವರ್​, ಗಿರೀಶ್​ ಪಟೇಲ್​​ ಉಚ್ಚಾಟನೆಗೆ ಆಗ್ರಹಿಸಿದರು. ಬಿಎಸ್`ವೈ ಬೆಂಬಲಿಗ ಪುರುಷೋತ್ತಮ್​ ಸಲ್ಲಿಸಿದ ಈ ಮನವಿಗೆ ಈಶ್ವರಪ್ಪ ಬೆಂಬಲಿಗರಿಂದ ಆಕ್ಷೇಪ ವ್ಯಕ್ತವಾಗಿ ಮಾತಿನ ಚಕಮಕಿ ನಡೆಯಿತು.