Asianet Suvarna News Asianet Suvarna News

ಸರ್ಕಾರ ರಚನೆಗೆ ತೆರೆಮರೆ ಕಸರತ್ತು?

ಇಂದು ಮತ್ತು ನಾಳೆ ದೆಹಲಿ ಬಿಟ್ಟು ಹೋಗದಂತೆ ರಾಜ್ಯ ಬಿಜೆಪಿ ನಾಯಕರಿಗೆ ಬಿ ಎಸ್ ವೈ ಸೂಚನೆ ನೀಡಿದ್ದಾರೆ. ಬಿಎಸ್ ವೈ ಸೂಚನೆ ಮೇರೆಗೆ ದೆಹಲಿಯಲ್ಲೇ ಉಳಿಯಲು ನಿರ್ಧರಿಸಿದ್ದಾರೆ. ಈ ದಿಢೀರ್ ರಾಜಕೀಯ ಬೆಳವಣಿಗೆ ನಾಯಕರಲ್ಲಿ ಕುತೂಹಲ ಮೂಡಿಸಿದೆ. 

ಇಂದು ಮತ್ತು ನಾಳೆ ದೆಹಲಿ ಬಿಟ್ಟು ಹೋಗದಂತೆ ರಾಜ್ಯ ಬಿಜೆಪಿ ನಾಯಕರಿಗೆ ಬಿ ಎಸ್ ವೈ ಸೂಚನೆ ನೀಡಿದ್ದಾರೆ. ಬಿಎಸ್ ವೈ ಸೂಚನೆ ಮೇರೆಗೆ ದೆಹಲಿಯಲ್ಲೇ ಉಳಿಯಲು ನಿರ್ಧರಿಸಿದ್ದಾರೆ. ಈ ದಿಢೀರ್ ರಾಜಕೀಯ ಬೆಳವಣಿಗೆ ನಾಯಕರಲ್ಲಿ ಕುತೂಹಲ ಮೂಡಿಸಿದೆ. 

Video Top Stories