ಸರ್ಕಾರ ರಚನೆಗೆ ತೆರೆಮರೆ ಕಸರತ್ತು?
ಇಂದು ಮತ್ತು ನಾಳೆ ದೆಹಲಿ ಬಿಟ್ಟು ಹೋಗದಂತೆ ರಾಜ್ಯ ಬಿಜೆಪಿ ನಾಯಕರಿಗೆ ಬಿ ಎಸ್ ವೈ ಸೂಚನೆ ನೀಡಿದ್ದಾರೆ. ಬಿಎಸ್ ವೈ ಸೂಚನೆ ಮೇರೆಗೆ ದೆಹಲಿಯಲ್ಲೇ ಉಳಿಯಲು ನಿರ್ಧರಿಸಿದ್ದಾರೆ. ಈ ದಿಢೀರ್ ರಾಜಕೀಯ ಬೆಳವಣಿಗೆ ನಾಯಕರಲ್ಲಿ ಕುತೂಹಲ ಮೂಡಿಸಿದೆ.
ಇಂದು ಮತ್ತು ನಾಳೆ ದೆಹಲಿ ಬಿಟ್ಟು ಹೋಗದಂತೆ ರಾಜ್ಯ ಬಿಜೆಪಿ ನಾಯಕರಿಗೆ ಬಿ ಎಸ್ ವೈ ಸೂಚನೆ ನೀಡಿದ್ದಾರೆ. ಬಿಎಸ್ ವೈ ಸೂಚನೆ ಮೇರೆಗೆ ದೆಹಲಿಯಲ್ಲೇ ಉಳಿಯಲು ನಿರ್ಧರಿಸಿದ್ದಾರೆ. ಈ ದಿಢೀರ್ ರಾಜಕೀಯ ಬೆಳವಣಿಗೆ ನಾಯಕರಲ್ಲಿ ಕುತೂಹಲ ಮೂಡಿಸಿದೆ.