Asianet Suvarna News Asianet Suvarna News

ನೀವು ಮಾಡಿದ್ದು ರೈತರ ಕಣ್ಣೊರೆಸುವ ತಂತ್ರ: ಎಚ್ಡಿಕೆಗೆ ಬಿಸ್ ವೈ ಟೀಕೆ

ರೈತರ ಸಾಲಮನ್ನಾ ವಿಚಾರವಾಗಿ ಬಿಎಸ್ ವೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀವು ರೈತರ ಕಣ್ಣೊರೆಸುವ ತಂತ್ರವನ್ನು ಮಾಡಿದ್ದೀರಿ ಎಂದು ಟೀಕಿಸಿದ್ದಾರೆ. ನೀವು ಮಾತಿಗೆ ತಪ್ಪೀದ್ದೀರಿ. ರೈತರಿಗೆ ವಿಶ್ವಾಸ ದ್ರೋಹ ಮಾಡಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ರೈತರ ಸಾಲಮನ್ನಾ ವಿಚಾರವಾಗಿ ಬಿಎಸ್ ವೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀವು ರೈತರ ಕಣ್ಣೊರೆಸುವ ತಂತ್ರವನ್ನು ಮಾಡಿದ್ದೀರಿ ಎಂದು ಟೀಕಿಸಿದ್ದಾರೆ. ನೀವು ಮಾತಿಗೆ ತಪ್ಪೀದ್ದೀರಿ. ರೈತರಿಗೆ ವಿಶ್ವಾಸ ದ್ರೋಹ ಮಾಡಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Video Top Stories