ಮೃತ ರೈತನ ಕುಟುಂಬಕ್ಕೆ ಒಂದು ಲಕ್ಷ ರೂ. ಪರಿಹಾರ ನೀಡುವ ಮೂಲಕ ಯಡಿಯೂರಪ್ಪ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.
ಗುಂಡ್ಲುಪೇಟೆ (ಏ.08): ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ನಾಳೆ ಉಪಚುನಾವಣೆ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಗುಂಡ್ಲುಪೇಟೆ ತಾಲೂಕಿನ ವಡ್ಡರ ಹೊಸಹಳ್ಳಿ ಗ್ರಾಮದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ನಿವಾಸಕ್ಕೆ ಯಡಿಯೂರಪ್ಪ ಭೇಟಿ ನೀಡಿದ್ದಾರೆ.
ಆ ಸಂದರ್ಭದಲ್ಲಿ ಮೃತ ರೈತನ ಕುಟುಂಬಕ್ಕೆ ಒಂದು ಲಕ್ಷ ರೂ. ಪರಿಹಾರ ನೀಡುವ ಮೂಲಕ ಯಡಿಯೂರಪ್ಪ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.
