ಬಿಜೆಪಿ ಅಧ್ಯಕ್ಷ  ಅಮಿತ್ ಶಾ, ಕೇಂದ್ರ ಸಚಿವರಾದ ಸ್ಮತಿ ಇರಾನಿ, ರವಿಶಂಕರ್ ಪ್ರಸಾದ್ ಅವರು ಲೋಕ ಸಭೆಗೆ ಆಯ್ಕೆಯಾದ ಹಿನ್ನೆಲೆ ತೆರವಾದ ಸ್ಥಾನಗಳೂ ಸೇರಿ ಒಟ್ಟು 6 ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. 

ನವದೆಹಲಿ: ರಾಜ್ಯಸಭಾ ಸದಸ್ಯರಾಗಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರಾದ ಸ್ಮತಿ ಇರಾನಿ, ರವಿಶಂಕರ್ ಪ್ರಸಾದ್ ಅವರು ಲೋಕ ಸಭೆಗೆ ಆಯ್ಕೆಯಾದ ಹಿನ್ನೆಲೆ ತೆರವಾದ ಸ್ಥಾನಗಳೂ ಸೇರಿ ಒಟ್ಟು 6 ರಾಜ್ಯಸಭಾ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚುನಾವಣಾ ಆಯೋಗವು ಜುಲೈ.5ಕ್ಕೆ ಉಪಚುನಾವಣೆಯನ್ನು ಘೋಷಣೆ ಮಾಡಿದೆ.

ಬಿಜೆಪಿಯ ಅಮಿತ್ ಶಾ, ಸ್ಮತಿ ಇರಾನಿ, ರವಿಶಂಕರ ಪ್ರಸಾದ್ ಬಿಜೆಡಿಯ ಅಚ್ಯುತ ಸಮಂತ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಇವರೆಲ್ಲಾ ಲೋಕಸಭೆಗೆ ಆಯ್ಕೆಯಾಗಿರುವುದರಿಂದ ಚುನಾವಣೆ ಘೋಷಣೆಯಾಗಿದೆ.